Sunday, August 2, 2026
Sunday, August 2, 2026

ದಸರಾ ಅಂಬಾರಿ ಹೊರಲು ಗಜಪಡೆ ಸಜ್ಜು

Date:

  • ದಸರಾ ಉತ್ಸವ ಹಿನ್ನೆಲೆಯಲ್ಲಿ ಅಂಬಾರಿ ಹೊರಲು ಸಕ್ರೆಬೈಲ್​​​ ಆನೆ ಬಿಡಾರದಿಂದ ಎರಡು ಆನೆಗಳು ನಗರಕ್ಕೆ ಆಗಮಿಸಿವೆ. ಶಿವಮೊಗ್ಗ ದಸರಾದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಅಂಬಾರಿ ಉತ್ಸವಕ್ಕಾಗಿ ಸಾಗರ್​ ಮತ್ತು ಭಾನುಮತಿ ಆನೆಗಳನ್ನು ನಿನ್ನೆಯೇ ನಗರಕ್ಕೆ ಬರಮಾಡಿಕೊಳ್ಳಲಾಗಿದೆ.

ಸಕ್ರೆಬೈಲ್​​​​ನಲ್ಲಿ ಆನೆಗಳು ಲಾರಿ ಏರಲು ಹಿಂದೇಟು ಹಾಕಿದ್ದು, ಬಳಿಕ ನಡೆದುಕೊಂಡೇ ಶಿವಮೊಗ್ಗ ತಲುಪಿವೆ. ನಗರ ತಲುಪಿದ ಆನೆಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಪೂಜೆ ಸಲ್ಲಿಸಿ, ಸ್ವಾಗತ ಕೋರಲಾಯಿತು.

ವಾಸವಿ ಶಾಲೆಯ ಬಳಿ ವಾಸ್ತವ್ಯ ಹೂಡಿರುವ ಆನೆಗಳು ಇಂದಿನಿಂದ ಎರಡು ದಿನ ನಡೆಯಲಿರುವ ದಸರಾದಲ್ಲಿ ಭಾಗಿಯಾಗಲಿವೆ. ಈ ವೇಳೆ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಾಟರೆ ಸೇರಿ ಸಿಬ್ಬಂದಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...