Monday, September 21, 2026
Monday, September 21, 2026

ಉಪಚುನಾವಣೆ ಗೆಲುವು ನಮ್ಮದೆ- ಸಚಿವ ಕೆ.ಎಸ್ ಈಶ್ವರಪ್ಪ

Date:

ಚುನಾವಣೆ ಎಂದರೆ ಬಿಜೆಪಿ ಗೆಲುವು- ಸಚಿವ ಕೆ.ಎಸ್ ಈಶ್ವರಪ್ಪ

ಚುನಾವಣೆ ಎಂದರೆ ಬಿಜೆಪಿ ಗೆಲವು, ಎರಡು ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುತ್ತೆ ಅಂತ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ನಡೆದಂತಹ ಎಲ್ಲಾ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ ಅದರಂತೆ ಮೊನ್ನೆ ನಡೆದಂತಹ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ನಾವು ಗೆದ್ದಿದ್ದೇವೆ. ಹಾಗಾಗಿ ಚುನಾವಣೆ ಎಂದರೆ ಬಿಜೆಪಿ ಗೆಲುವು ಎಂದರು. ಯಾಕೇ ನಾವು ಎಲ್ಲಾ ಚುನಾವಣೆಯಲ್ಲಿ ಗೇಲ್ತವೆ ಎಂದರೆ ಪಕ್ಷದ ಸಂಘಟನೆ ಬೂತ್ ಮಟ್ಟದ ವರೆಗೂ ವ್ಯವಸ್ಥಿತವಾಗಿದೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರು ನಾವು ಚುನಾವಣೆ ಎದುರಿಸಲು ತಯಾರಿದ್ದೇವೆ. ಯಡಿಯೂರಪ್ಪ ನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಾಗೂ ಬಸವರಾಜ್ ಬೊಮ್ಮಯಿ ಅವರು ರಾಜ್ಯದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಹಾಗೂ ವಿಶ್ವವೇ ಮೆಚ್ಚುವಂತ ಮೋದಿಯವರ ನಾಯಕತ್ವದ ಆಧಾರದಲ್ಲಿ ನಾವು ಗೇವಿ ಎಂದರು.ಎರಡು ಉಪ ಚುನಾವಣಾ ಕ್ಷೇತ್ರಗಳಲ್ಲಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...