Thursday, March 19, 2026
Thursday, March 19, 2026

ಟಿ – 20 ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು.

Date:

ವಿಶ್ವದಾದ್ಯಂತ ಕೋವಿಡ್ – 19 ಸನ್ನಿವೇಶದ ಪರಿಣಾಮ ನಿಗದಿತ ಕ್ರಿಕೆಟ್ ಟಿ – 20 ವಿಶ್ವಕಪ್ ಪಂದ್ಯ ತಡವಾಗಿದೆ. ಹಾಗಾಗಿ ಮುಂದೆ ನಡೆಯಲಿರುವ. ಟಿ – 20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಭರವಸೆ ಭಾಷ್ಯ ಬರೆದಿದೆ.
ದುಬೈನಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಅರ್ಧಶತಕವನ್ನು ಗಳಿಸಿದರು. ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡವು 9 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 5 ವಿಕೆಟ್ ಗಳಿಗೆ 155 ರನ್ ಗಳಿಸಿತು. ಆಸ್ಟ್ರೇಲಿಯಾ ತಂಡದ 152 ರನ್ ಗಳನ್ನು ಬೆನ್ನತ್ತಿದ ಭಾರತ 17.5 ಓವರ್ ಗಳಲ್ಲಿ 1 ವಿಕೆಟ್ ಗೆ 153ರನ್ ಗಳಿಸಿ ಜಯಗಳಿಸಿದೆ.
ಭಾರತದ ಸ್ಪಿನ್ ಜೋಡಿ ಎಂದೇಹೆಸರುವಾಸಿಯಾಗಿರುವ R.ಅಶ್ವಿನ್ ಮತ್ತು ರವೀಂದ್ರ ಜಡೇಜರವರ ಸ್ಪಿನ್ ಮೋಡಿಗೆ ಆಸ್ಟ್ರೇಲಿಯಾ ತಂಡ ತತ್ತರಿಸಿತು.
ರೋಹಿತ್ ಮತ್ತು K.L.ರಾಹುಲ್. ಮೊದಲ ವಿಕೆಟ್ ಜೊತೆಯಾಟದಲ್ಲಿ 68ರನ್ ಗಳಿಸಿ. ಭಾರತ ತಂಡದ ಗೆಲುವಿಗೆ ಭದ್ರ ಬುನಾಧಿ ಹಾಕಿದರು.
ವಿರಾಟ್ ಕೊಹ್ಲಿಯ ಬದಲು 3ನೇ ಕ್ರಮಾಂತದಲ್ಲಿ ಆಡಿದ ಸೂರ್ಯ ಕುಮಾರ್ ಯಾಧವ್ 38ರನ್ ಗಳಿಸುವ ಮೂಲಕ
ಭರವಸೆ ಮೂಡಿಸಿದರು.ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯ ಕುಮಾರ್ ಜೊತೆಗೂಡಿ ಭಾರತ ತಂಡವನ್ನು ಗೆಲುವಿನ ಧಡ ಸೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...