Wednesday, September 16, 2026
Wednesday, September 16, 2026

ಸಿಹಿಮೊಗ್ಗೆಯಲ್ಲಿ ಸಂತಸದ ದಸರಾ ವೈಭವ

Date:

ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. ಸಕ್ರೆಬೈಲು ಬಿಡಾರದಿಂದ ಬಂದಿರುವ ಸಾಗರ ಮತ್ತು ಭಾನುಮತಿ ಆನೆಗಳು ಮೆರವಣಿಗೆಯಲ್ಲಿವೆ. ವೈಭವದ ಹೆಚ್ಚಿಸಿದ ಸಾಂಸ್ಕೃತಿಕ ಕಲಾ ತಂಡ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿವೆ. ಇವು ಮೆರವಣಿಗೆಯ ವೈಭವ ಹೆಚ್ಚಿಸಿದೆ.

======

► Klive News : http://13.234.19.57/

► Like us on Facebook: https://www.facebook.com/KeelambiMedi…

► Follow us on Instagram: https://www.instagram.com/klive.news/

#Klive #kliveNews #BreakingNews #Shimoga

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...