Sunday, May 3, 2026
Sunday, May 3, 2026

ಸಿಹಿಮೊಗ್ಗೆಯಲ್ಲಿ ಸಂತಸದ ದಸರಾ ವೈಭವ

Date:

ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. ಸಕ್ರೆಬೈಲು ಬಿಡಾರದಿಂದ ಬಂದಿರುವ ಸಾಗರ ಮತ್ತು ಭಾನುಮತಿ ಆನೆಗಳು ಮೆರವಣಿಗೆಯಲ್ಲಿವೆ. ವೈಭವದ ಹೆಚ್ಚಿಸಿದ ಸಾಂಸ್ಕೃತಿಕ ಕಲಾ ತಂಡ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿವೆ. ಇವು ಮೆರವಣಿಗೆಯ ವೈಭವ ಹೆಚ್ಚಿಸಿದೆ.

======

► Klive News : http://13.234.19.57/

► Like us on Facebook: https://www.facebook.com/KeelambiMedi…

► Follow us on Instagram: https://www.instagram.com/klive.news/

#Klive #kliveNews #BreakingNews #Shimoga

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...

Blood Donation camp ದೊಡ್ಡಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ರಕ್ತದಾನ ಶಿಬಿರ.

Blood Donation camp ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಅಂಬೇಡ್ಕರ್...