Saturday, July 18, 2026
Saturday, July 18, 2026

ಸಿಹಿಮೊಗ್ಗೆಯಲ್ಲಿ ಸಂತಸದ ದಸರಾ ವೈಭವ

Date:

ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. ಸಕ್ರೆಬೈಲು ಬಿಡಾರದಿಂದ ಬಂದಿರುವ ಸಾಗರ ಮತ್ತು ಭಾನುಮತಿ ಆನೆಗಳು ಮೆರವಣಿಗೆಯಲ್ಲಿವೆ. ವೈಭವದ ಹೆಚ್ಚಿಸಿದ ಸಾಂಸ್ಕೃತಿಕ ಕಲಾ ತಂಡ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿವೆ. ಇವು ಮೆರವಣಿಗೆಯ ವೈಭವ ಹೆಚ್ಚಿಸಿದೆ.

======

► Klive News : http://13.234.19.57/

► Like us on Facebook: https://www.facebook.com/KeelambiMedi…

► Follow us on Instagram: https://www.instagram.com/klive.news/

#Klive #kliveNews #BreakingNews #Shimoga

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...