Saturday, December 6, 2025
Saturday, December 6, 2025

ಶಿವಮೊಗ್ಗದ ಕೊರೊನ ವಾರಿಯರ್ಸ್ ಗೆ ಸನ್ಮಾನ

Date:

ಕೋವಿಡ್ ಬಗೆಗಿನ ಪ್ರಚಾರದ ನಡುವೆಯೂ ನೂರು ಕೋಟಿ ಲಸಿಕೆ ನೀಡಿರುವುದು ದೇಶದ ಸಾಧನೆಯಾಗಿದೆ. ಅನೇಕರು ಇದರ ಬಗ್ಗೆ ಸಲ್ಲದ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಪ್ರಧಾನಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ತಮ್ಮ ಕೆಲಸ ತಾವು ಮಾಡಿ ದೇಶದಲ್ಲಿ ಒಂದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದ ಆರೋಗ್ಯ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಕೊರೊನ ವಾರಿಯರ್ಸ್ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.


ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಗೃಹಸಚಿವ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ರಾಜೇಶ್ ಸುರಗಿಹಳ್ಳಿ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಸೇರಿದಂತೆ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...