Monday, February 2, 2026
Monday, February 2, 2026

ಮಲೆನಾಡಿನ ಅಮೂಲ್ಯ ಸಿರಿ:

Date:

ಶಿವಮೊಗ್ಗ ಲಕ್ಕಿನಕೊಪ್ಪ ಸರ್ಕಲ್ ನಲ್ಲಿರುವ ಒಂದು ಅಪರೂಪ ವಸ್ತು ಸಂಗ್ರಹಾಲಯ, ನಮ್ಮ ಗಮನ ಸೆಳೆಯುತ್ತದೆ ಅದೇ “ಅಮೂಲ್ಯ ಶೋಧ”. ಇದರ ಹಿನ್ನೆಲೆ ಅತ್ಯಂತ ಕುತೂಹಲ. ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ, ಶ್ರೀ.ಹೆಚ್. ಖಂಡೋಬರಾವ್- ಯಶೋಧಮ್ಮರವರ ಪ್ರೇಮ ಸೌಧ. ಶ್ರೀ.ಹೆಚ್. ಖಂಡೋಬರಾವ್ ರವರು ಗತಿಸಿದ ತಮ್ಮ ಪತ್ನಿಯ ಪ್ರೇಮದ ಸಂಕೇತವಾಗಿ ಈ ಸಂಗ್ರಹಾಲಯವನ್ನು ರೂಪುಗೊಳಿಸಿದ್ದಾರೆ. 2008ರಲ್ಲಿ ಆರಂಭವಾದ ಈ ಅಮೂಲ್ಯ ಶೋಧ ಮಲೆನಾಡಿನ, ಅಷ್ಟೇಕೆ ಇಡೀ ನಾಡಿನಾದ್ಯಂತ ಇರುವ ಪುರಾತನ ವಸ್ತುಗಳ ಪ್ರಿಯರನ್ನ ಕೈ ಬೀಸಿ ಕರೆಯುತ್ತಿದೆ. ನಾಣ್ಯ ಸಂಗ್ರಹಕಾರಿಯಾಗಿಯು ಅತ್ಯಂತ ಪ್ರಸಿದ್ಧರಾಗಿರುವ ಖಂಡೋಬರಾವ್ ರವರು ಬಹುಮುಖಿ ಆಸಕ್ತಿಯ ಕೇಂದ್ರವಾದ ಈ ಅಮೂಲ್ಯ ಶೋಧ, ನಮ್ಮ ಮಲೆನಾಡಿನ ಮುಕುಟಕ್ಕೆ ಇಟ್ಟ ಕೀರ್ತಿ ಕಳಸವಾಗಿದೆ. ಇವರ ಈ ಕೊಡುಗೆಯನ್ನ ನಮ್ಮ ಮಲೆನಾಡಿನ ಆಸಕ್ತ ಬಳಗ ಮೆಚ್ಚಿ ಶ್ರೀ. ಹೆಚ್. ಖಂಡೋಬರಾವ್ ರವರಿಗೆ ಹಾರ್ಧಿಕವಾಗಿ, ಸತ್ಕಾರ, ಸನ್ಮಾನ,ಅಭಿಮಾನವನ್ನು ಅರ್ಪಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...