Saturday, December 6, 2025
Saturday, December 6, 2025

ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಬಿ.ಎಸ್. ಯಡಿಯೂರಪ್ಪನವರ ಶ್ಲಾಘನೆ

Date:

ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನೂರಕ್ಕೆ ನೂರು ಪ್ರಮಾಣದಷ್ಟು ಜನಸಾಮಾನ್ಯರಿಗೆ ಸಹಾಯಕವಾಗಿದೆ. ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿ, ನೇತೃತ್ವದ ಸರ್ಕಾರವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರಿಗೆ ನೆರವಾಗುತ್ತಿದೆ. ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳಲ್ಲಿ 200ರೂ. ಗಳನ್ನು ಹೆಚ್ಚಿಸಲಾಗಿದೆ, ಹಾಗೂ ಲಕ್ಷಾಂತರ ಹೆಣ್ಣು ಮಕ್ಕಳಿಗೆ ನೆರವಾಗುವಂತೆ “ಭಾಗ್ಯ ಲಕ್ಷ್ಮೀ ಯೋಜನೆಯನ್ನು” ಜಾರಿಗೊಳಿಸಲಾಗಿದೆ. ಇದರಿಂದ ಹೆಣ್ಣು ಮಕ್ಕಳಿಗೆ ಸಹಾಯಕವಾಗಿದೆ. ನಮ್ಮ ದೇಶಕ್ಕೆ ನರೇಂದ್ರ ಮೋದಿಯವರಂತಹ ಪ್ರಧಾನಿಯನ್ನು ಪಡೆಯಲು ನಾವು ಅದೃಷ್ಟವಂತರು ಎಂದು ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಎದುರು ಹಂಚಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...