Thursday, March 19, 2026
Thursday, March 19, 2026

ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಬಿ.ಎಸ್. ಯಡಿಯೂರಪ್ಪನವರ ಶ್ಲಾಘನೆ

Date:

ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನೂರಕ್ಕೆ ನೂರು ಪ್ರಮಾಣದಷ್ಟು ಜನಸಾಮಾನ್ಯರಿಗೆ ಸಹಾಯಕವಾಗಿದೆ. ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿ, ನೇತೃತ್ವದ ಸರ್ಕಾರವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರಿಗೆ ನೆರವಾಗುತ್ತಿದೆ. ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳಲ್ಲಿ 200ರೂ. ಗಳನ್ನು ಹೆಚ್ಚಿಸಲಾಗಿದೆ, ಹಾಗೂ ಲಕ್ಷಾಂತರ ಹೆಣ್ಣು ಮಕ್ಕಳಿಗೆ ನೆರವಾಗುವಂತೆ “ಭಾಗ್ಯ ಲಕ್ಷ್ಮೀ ಯೋಜನೆಯನ್ನು” ಜಾರಿಗೊಳಿಸಲಾಗಿದೆ. ಇದರಿಂದ ಹೆಣ್ಣು ಮಕ್ಕಳಿಗೆ ಸಹಾಯಕವಾಗಿದೆ. ನಮ್ಮ ದೇಶಕ್ಕೆ ನರೇಂದ್ರ ಮೋದಿಯವರಂತಹ ಪ್ರಧಾನಿಯನ್ನು ಪಡೆಯಲು ನಾವು ಅದೃಷ್ಟವಂತರು ಎಂದು ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಎದುರು ಹಂಚಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...