Sunday, May 25, 2025
Sunday, May 25, 2025

ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಬಿ.ಎಸ್. ಯಡಿಯೂರಪ್ಪನವರ ಶ್ಲಾಘನೆ

Date:

ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನೂರಕ್ಕೆ ನೂರು ಪ್ರಮಾಣದಷ್ಟು ಜನಸಾಮಾನ್ಯರಿಗೆ ಸಹಾಯಕವಾಗಿದೆ. ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿ, ನೇತೃತ್ವದ ಸರ್ಕಾರವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರಿಗೆ ನೆರವಾಗುತ್ತಿದೆ. ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳಲ್ಲಿ 200ರೂ. ಗಳನ್ನು ಹೆಚ್ಚಿಸಲಾಗಿದೆ, ಹಾಗೂ ಲಕ್ಷಾಂತರ ಹೆಣ್ಣು ಮಕ್ಕಳಿಗೆ ನೆರವಾಗುವಂತೆ “ಭಾಗ್ಯ ಲಕ್ಷ್ಮೀ ಯೋಜನೆಯನ್ನು” ಜಾರಿಗೊಳಿಸಲಾಗಿದೆ. ಇದರಿಂದ ಹೆಣ್ಣು ಮಕ್ಕಳಿಗೆ ಸಹಾಯಕವಾಗಿದೆ. ನಮ್ಮ ದೇಶಕ್ಕೆ ನರೇಂದ್ರ ಮೋದಿಯವರಂತಹ ಪ್ರಧಾನಿಯನ್ನು ಪಡೆಯಲು ನಾವು ಅದೃಷ್ಟವಂತರು ಎಂದು ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಎದುರು ಹಂಚಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...