Saturday, December 6, 2025
Saturday, December 6, 2025

ಬೆಳೆ ನಾಶ, ಖೇದಕರ: ಕೃಷಿ ಸಚಿವ ಬಿ.ಸಿ. ಪಾಟೀಲ್

Date:

ಹೀರೆಕೆರೂರು, ರಟ್ಟಿಹಳ್ಳಿ ತಾಲೂಕಿನ ತಿಂಗಳಗೊಂದಿ ಗ್ರಾಮದಲ್ಲಿ ಬಸವರಾಜ್ ಎಂಬ ಕೃಷಿಕರ ಬಾಳೆತೋಟವನ್ನು ದುಷ್ಕರ್ಮಿಗಳು ಘಾಸಿಗೊಳಿಸಿದ್ದಾರೆ. ಮಾನ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, “ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕ್ರೂರ ಮನಸ್ಸು ಉಳ್ಳವರು, ಬೆಳೆಯನ್ನು ನಾಶ ಮಾಡಿರುವುದು ಬೇಸರದ ಸಂಗತಿಯಾಗಿದೆ”. ಈ ವಿಷಯದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದೇನೆ, ಈ ಕೃತ್ಯಕ್ಕೆ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...