Thursday, March 19, 2026
Thursday, March 19, 2026

ಬೆಳೆ ನಾಶ, ಖೇದಕರ: ಕೃಷಿ ಸಚಿವ ಬಿ.ಸಿ. ಪಾಟೀಲ್

Date:

ಹೀರೆಕೆರೂರು, ರಟ್ಟಿಹಳ್ಳಿ ತಾಲೂಕಿನ ತಿಂಗಳಗೊಂದಿ ಗ್ರಾಮದಲ್ಲಿ ಬಸವರಾಜ್ ಎಂಬ ಕೃಷಿಕರ ಬಾಳೆತೋಟವನ್ನು ದುಷ್ಕರ್ಮಿಗಳು ಘಾಸಿಗೊಳಿಸಿದ್ದಾರೆ. ಮಾನ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, “ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕ್ರೂರ ಮನಸ್ಸು ಉಳ್ಳವರು, ಬೆಳೆಯನ್ನು ನಾಶ ಮಾಡಿರುವುದು ಬೇಸರದ ಸಂಗತಿಯಾಗಿದೆ”. ಈ ವಿಷಯದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದೇನೆ, ಈ ಕೃತ್ಯಕ್ಕೆ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...