Friday, June 19, 2026
Friday, June 19, 2026

ಬೆಳೆ ನಾಶ, ಖೇದಕರ: ಕೃಷಿ ಸಚಿವ ಬಿ.ಸಿ. ಪಾಟೀಲ್

Date:

ಹೀರೆಕೆರೂರು, ರಟ್ಟಿಹಳ್ಳಿ ತಾಲೂಕಿನ ತಿಂಗಳಗೊಂದಿ ಗ್ರಾಮದಲ್ಲಿ ಬಸವರಾಜ್ ಎಂಬ ಕೃಷಿಕರ ಬಾಳೆತೋಟವನ್ನು ದುಷ್ಕರ್ಮಿಗಳು ಘಾಸಿಗೊಳಿಸಿದ್ದಾರೆ. ಮಾನ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, “ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕ್ರೂರ ಮನಸ್ಸು ಉಳ್ಳವರು, ಬೆಳೆಯನ್ನು ನಾಶ ಮಾಡಿರುವುದು ಬೇಸರದ ಸಂಗತಿಯಾಗಿದೆ”. ಈ ವಿಷಯದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದೇನೆ, ಈ ಕೃತ್ಯಕ್ಕೆ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...