Wednesday, September 16, 2026
Wednesday, September 16, 2026

ಗಾಳಿ , ಮಳೆಗೆ ತತ್ತರಿಸಿದ ಶಿವಮೊಗ್ಗ

Date:

ಶಿವಮೊಗ್ಗ ನಗರದಲ್ಲಿ ತಡರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ ಗೊಂಡಿತ್ತು. ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿದ ಕಾರಣ ವಾಹನ ಸವಾರರು ಹರಸಾಹಸ ಪಡುವಂತಾಗಿತ್ತು. ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆಯು ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇದರೊಂದಿಗೆ ಈ ಜಿಲ್ಲೆ ಗಳಲ್ಲಿ ಯಲ್ಲೊ ಅಲರ್ಟ್ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...