Wednesday, October 2, 2024
Wednesday, October 2, 2024

ಚೆನ್ನಮ್ಮನ ಹೆಸರು ಅಜರಾಮರ : ಬಿ.ವೈ. ರಾಘವೇಂದ್ರ

Date:

ತಾಲೂಕು ಪಂಚಾಯಿತಿ, ವೀರಶೈವ ಲಿಂಗಾಯತ,ಹಾಗೂ ಪಂಚಮಸಾಲಿ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.

ಶಿಕಾರಿಪುರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ದೀಪ ಬೆಳಗುವುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ” ಸ್ವಾತಂತ್ರ್ಯಇತಿಹಾಸದಲ್ಲಿ ಕಿತ್ತೂರು ಸಂಸ್ಥಾನದ ಹೆಸರು ಅಜಾರಮರ. ನಮ್ಮದೇ ನಾಡು, ನಮಗೆ ನಾವೇ ಸಾಮ್ರಾಟರು ಎಂದು, ಬ್ರಿಟಿಷರ ಆದೇಶವನ್ನು ಉಲ್ಲಂಘಿಸಿ ಅವರ ವಿರುದ್ಧ ಹೋರಾಡಿದವರು ರಾಣಿ ಚೆನ್ನಮ್ಮ. ಆಕೆಯ ದೇಶ ಪ್ರೇಮ, ಕರ್ತವ್ಯನಿಷ್ಠೆ, ಸಾಹಸಮಯವಾಗಿದೆ. ಜೀವನಕ್ಕೆ ಎಲ್ಲಾ ಕಾಲಕ್ಕೂ ಆದರ್ಶವಾಗಿದೆ” ಎಂದು ನುಡಿದರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕವಿರಾಜ್, ಸಿ.ಎಂ. ಸಿದ್ದೇಶ್, ಚಂದ್ರಪ್ಪ, ರುದ್ರಮುನಿ,ನೀಲಮ್ಮ,ರುದ್ರೇಶ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...