Sunday, February 9, 2025
Sunday, February 9, 2025

ದೇವಾಲಯ ನಾಶ ಇಸ್ಕಾನ್ ಪ್ರತಿಭಟನೆ

Date:

ಜಗತ್ತಿನಾದ್ಯಂತ ಇಸ್ಕಾನ್ ಅನುಯಾಯಿಗಳು ದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮತ್ತು ಇಬ್ಬರು ಇಸ್ಕಾನ್ ಅನುಯಾಯಿಗಳ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದರು. ಭಾರತ ಸೇರಿ ವಿಶ್ವದ 150 ದೇಶಗಳಲ್ಲಿ ಇರುವ 700 ಇಸ್ಕಾನ್ ಮಂದಿರಗಳ ಭಕ್ತರು ಪ್ರತಿಭಟನೆ ನಡೆಸಿದರು. ಹನ್ನೆರಡು ಗಂಟೆಗಳ ಕಾಲ ಇಸ್ಕಾನ್ ಮಂದಿರಗಳಲ್ಲಿ ಅಖಂಡ ಭಜನೆ ನಡೆಸಲಾಯಿತು.
ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳು, ಮನೆ ಅಂಗಡಿಗಳ ಮೇಲೆ ನಡೆಸಿರುವ ಸರಣಿ ದಾಳಿ ಹಾಗೂ ಇಸ್ಕಾನ್ ಅನುಯಾಯಿಗಳ ಹತ್ಯೆಯಿಂದಾಗಿ ಹಿಂದುಗಳು ಆಘಾತ ಗೊಂಡಿದ್ದು, ಬಾಂಗ್ಲಾದೇಶದ ಹಿಂದುಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಇಸ್ಕಾನ್ ವಕ್ತಾರ ಬಿಮಲ್ ಕೃಷ್ಣದಾಸ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...