Monday, February 16, 2026
Monday, February 16, 2026

ಕಾರಂತ ಮತ್ತು ಶಂಭಾಜೋಶಿ ಸ್ಮರಣ ಪ್ರಶಸ್ತಿ ಪ್ರದಾನ

Date:

ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಸಂಶೋಧಕ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಹಾಗೂ ಡಾ.ಎನ್.ಎಸ್ ಲೀಲಾ ಅವರಿಗೆ ಕರ್ನಾಟಕ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ, ವಿಜಯನಗರ ಸಾಮ್ರಾಜ್ಯ, ಹಂಪಿಯನ್ನು ಹಾಳು ಮಾಡಿದವರು ಮುಸ್ಲಿಮರು ಎಂಬ ತಪ್ಪು ಕಲ್ಪನೆ ಎಲ್ಲೆಡೆ ಬಿತ್ತರವಾಗಿದೆ. ಆದರೆ, ಹಿಂದೂಗಳ ನಡುವಿನ ಪರಸ್ಪರ ಧ್ವೇಷದಿಂದ ಹಂಪಿ, ಹಾಳು ಬೀಳಲು ಕಾರಣ ಎಂದು ಸಂಶೋಧಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿದರು.

“ಆಡು ಮುಟ್ಟದ ಸೊಪ್ಪಿಲ್ಲ,ಕಾರಂತರು ಮೆಟ್ಟದ ಜ್ಞಾನ ಕ್ಷೇತ್ರಗಳಿಲ್ಲ”. ಸ್ಥಾನ,ಮಾನ,ಧನದಾಹದ ಈ ಕಾಲದಲ್ಲಿ ಶಿವರಾಮ ಕಾರಂತರ ರ ತಿಳುವಳಿಕೆಗೂ, ನಮ್ಮ ತಿಳುವಳಿಕೆಗೂ ಅಜಗಜಾಂತರವಿದೆ. ಶಿವರಾಮ ಕಾರಂತರು ಮತ್ತು ಶಂಭಾ ಜೋಶಿ ಅವರ ಜೋಡಿ, ದೇಶ ವಿದೇಶಗಳನ್ನು ಸುತ್ತಿ,ಅನೇಕ ಕೋಶಗಳನ್ನು ಓದಿ ಸಂಗ್ರಹಿಸಿಕೊಂಡು. ಆ ಸಾರವನ್ನು ತಮ್ಮ ಲೇಖನದ ಮೂಲಕ ಉಣಬಡಿಸಿದ ಸಾಧನೆ ಕಾರಂತರದ್ದು ಎಂದು ಡಾ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಿದ ವಿಜ್ಞಾನ ಬರಹಗಾರ್ತಿ,ನಿವೃತ್ತ ಪ್ರಾಧ್ಯಾಪಕಿ ಡಾ.ಎನ್ ಎಸ್ ಲೀಲಾ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...