Tuesday, February 3, 2026
Tuesday, February 3, 2026

ಎಲ್ಲರ ಅಭಿಮಾನದ ಮನುಷ್ಯ, ಬಂಗಾರಪ್ಪ

Date:

ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಜನರ ಸಮಸ್ಯೆಗೆ ಧ್ವನಿಯಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರೆ.
ಸೊರಬದ ಬಂಗಾರ ಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 88ನೇ ಜನ್ಮದಿನದ ಅಂಗವಾಗಿ ಅವರ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಗ್ರಾಮೀಣ ಕೃಪಾಂಕ, ರೈತರ ಪಂಪಸೆಟ್‍ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ತಳ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ರೈತರಿಗೆ ಭೂಮಿಯ ಹಕ್ಕನ್ನು ಕೊಡುವುದು ಬಂಗಾರಪ್ಪ ಅವರ ಮೊದಲ ಧ್ಯೇಯವಾಗಿತ್ತು ಎಂದು ಮಧು ಬಂಗಾರಪ್ಪ ನುಡಿದಿದ್ದಾರೆ.

ಜಯಂತಿ ಅಂಗವಾಗಿ ಏರ್ಪಡಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಪಾಲ್ಗೊಂಡಿದ್ದಾರೆ ಇದು ಬಂಗಾರಪ್ಪ ಅವರ ಬಗೆಗಿನ ಎಲ್ಲರ ಅಭಿಮಾನವನ್ನು ತೋರಿಸುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...