Sunday, May 3, 2026
Sunday, May 3, 2026

ಬೀದಿ ಬದಿ ವ್ಯಾಪಾರಗಳಿಗೆ ಪೋಲಿಸ್ ಕಟ್ಟೆಚ್ಚರಿಕೆ

Date:

ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು
ಶಿವಮೊಗ್ಗದ ಬಿ.ಹೆಚ್ ರಸ್ತೆ, ನೆಹರೂ ರಸ್ತೆ, ಗಾಂಧಿ ಬಜಾರ್ ಸೇರಿದಂತೆ ಪ್ರಮುಖ ರಸ್ತೆಯ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಅಂಗಡಿಗಳ ಬೋರ್ಡ್, ಕೆಲವು ಸಾಮಾಗ್ರಿಗಳನ್ನು ಟೈಗರ್ ವಾಹನದಲ್ಲಿ ಕೊಂಡೋಯ್ದ ಅಧಿಕಾರಿಗಳು ಪುಟಪಾತ್ ನಲ್ಲಿ ವ್ಯಾಪಾರ ಮಾಡದಂತೆ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
ದಿನನಿತ್ಯ ಶಿವಮೊಗ್ಗದಲ್ಲಿ ಮುಖ್ಯರಸ್ತೆಗಳ ಆಜು-ಬಾಜಿನಲ್ಲಿ ವ್ಯಾಪಾರ ಮಾಡಿ, ಬದುಕು ಕಟ್ಟಿಕೊಳ್ಳುವುದನ್ನು ನೋಡಿದ್ದೇವೆ. ಅವರಿಗೆ ಸ್ವಂತ ಕಟ್ಟಡವಿಲ್ಲ, ಬಾಡಿಗೆ ನೀಡಲು ಶಕ್ತಿಯಿಲ್ಲ. ಹೀಗಾಗಿ ಅನಿವಾರ್ಯತೆಯಿಂದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದಾಗಿ ಪುಟ್ಬಾತ್ ನಲ್ಲಿ ಸಂಚರಿಸಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೀದಿಬದಿಯ ಇಂಥ ವ್ಯಾಪಾರಿಗಳದ್ದು ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ.ಈ ಸಮಸ್ಯೆಗಳನ್ನು ಅತ್ಯಂತ ಸಂವೇದನಾಶೀಲತೆಯಿಂದ ಬಗೆಹರಿಸುವುದು ಮಹಾನಗರಪಾಲಿಕೆಯ ಜವಾಬ್ದಾರಿಯೂ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...

Blood Donation camp ದೊಡ್ಡಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ರಕ್ತದಾನ ಶಿಬಿರ.

Blood Donation camp ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಅಂಬೇಡ್ಕರ್...

Department Of Pre-University Education ಅನುಮತಿ ಇಲ್ಲದ ಪ್ರಥಮ ಪಿಯು ಕಾಲೇಜುಗಳ ಬಗ್ಗೆ ಎಚ್ಚರ.

Department Of Pre-University Education 2026-27 ನೇ ಸಾಲಿಗೆ ಪ್ರಥಮ ಪಿಯುಸಿಗೆ ದಾಖಲಾತಿ...

Byrathi Suresh ಸಮಾಜದ ಕಟ್ಟಕಡೆ ವ್ಯಕ್ತಿಗೂ ಮೂಲಭೂತ ಸೌಕರ್ಯಗಳ ಸೌಲಭ್ಯ – ಸಚಿವ ಭೈರತಿ ಸುರೇಶ್.

Byrathi Suresh ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯಗಳನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು‌...