Monday, December 15, 2025
Monday, December 15, 2025

“ಅಪ್ಪು”ಗೆ ಸ್ಪಂದನೆ ಹಾರ

Date:

ಅಭಿನಯ ಸರಸ್ವತಿಯ ಕೃಪಾಕಟಾಕ್ಷಕ್ಕೆ ಒಳಗಾಗಿದ್ದ ಪ್ರತಿಭಾವಂತನ ಕಣ್ಮರೆ ಊಹಾತೀತ.
ಪುನೀತ್ ಅಭಿನಯದ
ಚಿತ್ರಗಳು ಒಂದಲ್ಲ ಒಂದು ಸಾಮಾಜಿಕ ಸಂದೇಶ ಹೊತ್ತಿದ್ದವು.
ಅದಲ್ಲದೆ ಇತ್ತೀಚೆಗೆ
ಸ್ಪರ್ಧಾತ್ಮಕ ಪರೀಕ್ಷೆಗೆ
ವಿದ್ಯಾರ್ಥಿಗಳನ್ನ ತರಬೇತಿಗೊಳಿಸಲು
ಕೇಂದ್ರವನ್ನೂ ಆರಂಭಿಸಿದ್ದರು. ಸಾಮಾಜಿಕ ಸೇವೆಗೆ
ದೊಡ್ಮನೆಯನ್ನ ಅಣಿಗೊಳಿಸಿದ್ದರು.
ಅವರಲ್ಲಿ ಅನೇಕ ಸೇವಾಕಲ್ಪನೆಗಳಿದ್ದವು.ಅವು ಮೂರ್ತರೂಪಕ್ಕೆ ಬರುವ ಮುನ್ನವೇ
ಮೃತ್ಯು ಅವರನ್ನ ಸೆಳೆದದ್ದು.ಅತ್ಯಂತ
ದುದೃಷ್ಟಕರ.
ಪುನೀತ್ ನಟನೆಯೇ ಅಲ್ಲದೆ ನಮ್ಮ ಹೃದಯವನ್ನ ಗೆದ್ದ
ವರ್ಣಮಯ ಕಾರ್ಯಕ್ರಮ, ಕನ್ನಡದ ಕೋಟ್ಯಾಧಿಪತಿ
ನಿಜಕ್ಕೂ ಸ್ನೇಹ,ಪ್ರೀತಿ,ಮಮತೆ,ಅಭಿಮಾನ ತುಂಬಿ
ಈ ಕಾರ್ಯಕ್ರಮ
ನಡೆಸಿಕೊಟ್ಟಿರುವುದು
ಕನ್ನಡಿಗರು ಮರೆಯುವಂತಿಲ್ಲ.
ನಡೆಸಿದ ಖಾಸಗಿ ಚಾನಲ್ ಕೋಟಿ ಗಳಿಸಿತೋ ಗೊತ್ತಿಲ್ಲ.
ಆದರೆ ನಮ್ಮಂತಹ
ಕೋಟಿ ಹೃದಯಗಳನ್ನ ಗೆದ್ದ
ಅಭಿಮಾನದ ಅಧಿಪತಿ ,ಪುನೀತ್.
ಇದು ಅನನ್ಯ, ಅಪರೂಪ.
ಪುನೀತ್, ಮತ್ತೊಮ್ಮೆ ಹುಟ್ಟಿ ಬಾ…
ಎಂದು ದಯಾಮಯನಲ್ಲಿ
ನಮ್ಮದೆಲ್ಲರದ್ದೂ
ಹೃದಯದುಂಬಿದ
ಕೋರಿಕೆ.
ಪುನೀತ್ ನಿಮ್ಮ ಹಠಾತ್ ಅಗಲಿಕೆಗೆ
ಕೆ-ಲೈವ್ ಮೀಡಿಯ
ಕಂಬನಿಗೆರೆಯುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...