Thursday, August 13, 2026
Thursday, August 13, 2026

“ಅಪ್ಪು”ಗೆ ಸ್ಪಂದನೆ ಹಾರ

Date:

ಅಭಿನಯ ಸರಸ್ವತಿಯ ಕೃಪಾಕಟಾಕ್ಷಕ್ಕೆ ಒಳಗಾಗಿದ್ದ ಪ್ರತಿಭಾವಂತನ ಕಣ್ಮರೆ ಊಹಾತೀತ.
ಪುನೀತ್ ಅಭಿನಯದ
ಚಿತ್ರಗಳು ಒಂದಲ್ಲ ಒಂದು ಸಾಮಾಜಿಕ ಸಂದೇಶ ಹೊತ್ತಿದ್ದವು.
ಅದಲ್ಲದೆ ಇತ್ತೀಚೆಗೆ
ಸ್ಪರ್ಧಾತ್ಮಕ ಪರೀಕ್ಷೆಗೆ
ವಿದ್ಯಾರ್ಥಿಗಳನ್ನ ತರಬೇತಿಗೊಳಿಸಲು
ಕೇಂದ್ರವನ್ನೂ ಆರಂಭಿಸಿದ್ದರು. ಸಾಮಾಜಿಕ ಸೇವೆಗೆ
ದೊಡ್ಮನೆಯನ್ನ ಅಣಿಗೊಳಿಸಿದ್ದರು.
ಅವರಲ್ಲಿ ಅನೇಕ ಸೇವಾಕಲ್ಪನೆಗಳಿದ್ದವು.ಅವು ಮೂರ್ತರೂಪಕ್ಕೆ ಬರುವ ಮುನ್ನವೇ
ಮೃತ್ಯು ಅವರನ್ನ ಸೆಳೆದದ್ದು.ಅತ್ಯಂತ
ದುದೃಷ್ಟಕರ.
ಪುನೀತ್ ನಟನೆಯೇ ಅಲ್ಲದೆ ನಮ್ಮ ಹೃದಯವನ್ನ ಗೆದ್ದ
ವರ್ಣಮಯ ಕಾರ್ಯಕ್ರಮ, ಕನ್ನಡದ ಕೋಟ್ಯಾಧಿಪತಿ
ನಿಜಕ್ಕೂ ಸ್ನೇಹ,ಪ್ರೀತಿ,ಮಮತೆ,ಅಭಿಮಾನ ತುಂಬಿ
ಈ ಕಾರ್ಯಕ್ರಮ
ನಡೆಸಿಕೊಟ್ಟಿರುವುದು
ಕನ್ನಡಿಗರು ಮರೆಯುವಂತಿಲ್ಲ.
ನಡೆಸಿದ ಖಾಸಗಿ ಚಾನಲ್ ಕೋಟಿ ಗಳಿಸಿತೋ ಗೊತ್ತಿಲ್ಲ.
ಆದರೆ ನಮ್ಮಂತಹ
ಕೋಟಿ ಹೃದಯಗಳನ್ನ ಗೆದ್ದ
ಅಭಿಮಾನದ ಅಧಿಪತಿ ,ಪುನೀತ್.
ಇದು ಅನನ್ಯ, ಅಪರೂಪ.
ಪುನೀತ್, ಮತ್ತೊಮ್ಮೆ ಹುಟ್ಟಿ ಬಾ…
ಎಂದು ದಯಾಮಯನಲ್ಲಿ
ನಮ್ಮದೆಲ್ಲರದ್ದೂ
ಹೃದಯದುಂಬಿದ
ಕೋರಿಕೆ.
ಪುನೀತ್ ನಿಮ್ಮ ಹಠಾತ್ ಅಗಲಿಕೆಗೆ
ಕೆ-ಲೈವ್ ಮೀಡಿಯ
ಕಂಬನಿಗೆರೆಯುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...