Thursday, April 24, 2025
Thursday, April 24, 2025

ರಿಪ್ಪನ್ ಪೇಟೆಯಲ್ಲಿ “ಅಪ್ಪು”ಗೆ ಗೌರವ ನಮನ

Date:

ನಟ ಪುನಿತ್ ರಾಜ್ ಕುಮಾರ್ ನಿನ್ನೆ ಅಕಾಲಿಕ ನಿಧನರಾದ್ದಾರೆ.ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಲಾಗಿದೆ.

ರಿಪ್ಪನ್ ಪೇಟೆಯಲ್ಲಿ ಔಷಧಿ ಮಳಿಗೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...