Sunday, April 19, 2026
Sunday, April 19, 2026

ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ: ಸಂಸದ ಬಿ.ವೈ.ಆರ್

Date:

ಶಿಕಾರಿಪುರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತ ತಾಲೂಕು, ಪಂಚಾಯತ್ ಪುರಸಭೆ, ವಿವಿಧ ಇಲಾಖೆಗಳು ಹಾಗೂ ಕನ್ನಡ ಯುವಕರ ಸಂಘ, ವಿವಿಧ ಸಂಘಟನೆಗಳು ಶಿಕಾರಿಪುರ ತಾಲೂಕು ಇವರುಗಳ ಸಂಯುಕ್ತಾಶ್ರಯದಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಮಾನ್ಯ ಸಂಸದ ಬಿವೈ ರಾಘವೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.
” ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡ ನಾಡು. ಭಾಷೆ, ನಾಡು,ನುಡಿಗೆ ಹೆಚ್ಚಿನ ಕೆಲಸವನ್ನು ಮಾಡೋಣ. ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಕ್ಕೆ ಮೊದಲ ಆದ್ಯತೆ ಕೊಡುತ್ತೇವೆ. ಜೊತೆಗೆ ಮುಂದಿನ ದಿನದಲ್ಲಿ ಶಿವಮೊಗ್ಗವು ಕನ್ನಡ ಸಾಹಿತ್ಯ ಕ್ಷೇತ್ರ ಮತ್ತು ಪ್ರವಾಸೋದ್ಯಮದಲ್ಲಿ ಅನೇಕ ಕೊಡುಗೆ ನೀಡಲಿದೆ. ನಮ್ಮ ಜಿಲ್ಲೆಯನ್ನು, ಇನ್ನೂ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದು ಮಾನ್ಯ ಸಂಸದ ಬಿವೈ ರಾಘವೇಂದ್ರ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕವಿರಾಜ್, ಎಂ. ಎ. ಡಿ. ಬಿ. ಅಧ್ಯಕ್ಷರಾದ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಟಿ. ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...