Saturday, December 6, 2025
Saturday, December 6, 2025

‘ಪಂಪ’ನ ಬನವಾಸಿಯಲ್ಲಿ ರಾಜ್ಯೋತ್ಸವ ವೈಭವ

Date:

ಬನವಾಸಿ , ಉತ್ತರ ಕನ್ನಡ

ಬನವಾಸಿ ಎಂದಾಕ್ಷಣ ಕನ್ನಡಿಗರ ಕಣ್ಮನದಲ್ಲಿ ನಿಲ್ಲುವುದು ಕನ್ನಡದ ಆದಿಕವಿ ಪಂಪನ ಚಿತ್ರ. “ಆರಂಕುಸವಿಟ್ಟೊಡಂ, ನೆನೆವುದೆನ್ನ ಮನಂ ಬನವಾಸಿ ದೇಶಮಂ” ಇದು ಪಂಪನ ಕಾವ್ಯದ ಪ್ರಖ್ಯಾತ ಸಾಲು. ಬನವಾಸಿ ಕದಂಬರ ಮೂಲ ಸ್ಥಳ ಹಾಗೂ ರಾಜಧಾನಿ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಕನ್ನಡ ರಾಜ್ಯೋತ್ಸವವು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳು, ಕಿತ್ತೂರು ರಾಣಿ ಚೆನ್ನಮ್ಮ, ಡಾಕ್ಟರ್ ಬಿ.ಆರ್ ಅಂಬೇಡ್ಕರ್, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಸೇರಿದಂತೆ ಹಲವಾರು ದೇಶಭಕ್ತರ ಹಾಗೂ ಮಹಾನ್ ವ್ಯಕ್ತಿಗಳ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯಕ್ಷಗಾನ, ಡೊಳ್ಳುಕುಣಿತ ಸೇರಿದಂತೆ ಮುಂತಾದ ಮಾತುಗಳಿಂದ ಕೂಡಿದ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...