Wednesday, January 21, 2026
Wednesday, January 21, 2026

‘ಪಂಪ’ನ ಬನವಾಸಿಯಲ್ಲಿ ರಾಜ್ಯೋತ್ಸವ ವೈಭವ

Date:

ಬನವಾಸಿ , ಉತ್ತರ ಕನ್ನಡ

ಬನವಾಸಿ ಎಂದಾಕ್ಷಣ ಕನ್ನಡಿಗರ ಕಣ್ಮನದಲ್ಲಿ ನಿಲ್ಲುವುದು ಕನ್ನಡದ ಆದಿಕವಿ ಪಂಪನ ಚಿತ್ರ. “ಆರಂಕುಸವಿಟ್ಟೊಡಂ, ನೆನೆವುದೆನ್ನ ಮನಂ ಬನವಾಸಿ ದೇಶಮಂ” ಇದು ಪಂಪನ ಕಾವ್ಯದ ಪ್ರಖ್ಯಾತ ಸಾಲು. ಬನವಾಸಿ ಕದಂಬರ ಮೂಲ ಸ್ಥಳ ಹಾಗೂ ರಾಜಧಾನಿ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಕನ್ನಡ ರಾಜ್ಯೋತ್ಸವವು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳು, ಕಿತ್ತೂರು ರಾಣಿ ಚೆನ್ನಮ್ಮ, ಡಾಕ್ಟರ್ ಬಿ.ಆರ್ ಅಂಬೇಡ್ಕರ್, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಸೇರಿದಂತೆ ಹಲವಾರು ದೇಶಭಕ್ತರ ಹಾಗೂ ಮಹಾನ್ ವ್ಯಕ್ತಿಗಳ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯಕ್ಷಗಾನ, ಡೊಳ್ಳುಕುಣಿತ ಸೇರಿದಂತೆ ಮುಂತಾದ ಮಾತುಗಳಿಂದ ಕೂಡಿದ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...