Wednesday, October 2, 2024
Wednesday, October 2, 2024

ಎಲ್ ಕೆಜಿ – ಯುಕೆಜಿ ಆರಂಭಕ್ಕೆ ಅನುಮತಿ ಮಾರ್ಗಸೂಚಿ

Date:

ಕನ್ನಡ ಚಿತ್ರರಂಗದ ಪ್ರಖ್ಯಾತ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ 2021 ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಮುರುಘಾ ಶರಣರು ಮಾತನಾಡಿ ಪುನೀತ್ ಅವರು ಬಾಲನಟನಾಗಿ, ನಾಯಕನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಅಲ್ಲದೆ ರಾಜ್ಯ ಸರ್ಕಾರದ ನಾನಾ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿ ಸಮಾಜದಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೆಸರಾಂತ ನಟ ಹೃದಯಾಘಾತದಿಂದ ಕಳೆದವಾರ ನಮ್ಮನ್ನು ಆಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟುಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ.

ಮಾನವೀಯ ಮೌಲ್ಯಗಳನ್ನೊಳಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿ ಹೋಗಿದ್ದಾರೆ ಎಂದರು. ಹೀಗಾಗಿ ಮರಣೋತ್ತರವಾಗಿ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...