Friday, March 20, 2026
Friday, March 20, 2026

ಪುನೀತ್ ಗೆ, ಪ್ರತಿಷ್ಠಿತ ಬಸವಶ್ರೀ

Date:

ಕನ್ನಡ ಚಿತ್ರರಂಗದ ಪ್ರಖ್ಯಾತ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ 2021 ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಮುರುಘಾ ಶರಣರು ಮಾತನಾಡಿ ಪುನೀತ್ ಅವರು ಬಾಲನಟನಾಗಿ, ನಾಯಕನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಅಲ್ಲದೆ ರಾಜ್ಯ ಸರ್ಕಾರದ ನಾನಾ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿ ಸಮಾಜದಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೆಸರಾಂತ ನಟ ಹೃದಯಾಘಾತದಿಂದ ಕಳೆದವಾರ ನಮ್ಮನ್ನು ಆಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟುಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ.

ಮಾನವೀಯ ಮೌಲ್ಯಗಳನ್ನೊಳಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿ ಹೋಗಿದ್ದಾರೆ ಎಂದರು. ಹೀಗಾಗಿ ಮರಣೋತ್ತರವಾಗಿ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...