Sunday, March 23, 2025
Sunday, March 23, 2025

ಪುನೀತ್ ಗೆ, ಪ್ರತಿಷ್ಠಿತ ಬಸವಶ್ರೀ

Date:

ಕನ್ನಡ ಚಿತ್ರರಂಗದ ಪ್ರಖ್ಯಾತ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ 2021 ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಮುರುಘಾ ಶರಣರು ಮಾತನಾಡಿ ಪುನೀತ್ ಅವರು ಬಾಲನಟನಾಗಿ, ನಾಯಕನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಅಲ್ಲದೆ ರಾಜ್ಯ ಸರ್ಕಾರದ ನಾನಾ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿ ಸಮಾಜದಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೆಸರಾಂತ ನಟ ಹೃದಯಾಘಾತದಿಂದ ಕಳೆದವಾರ ನಮ್ಮನ್ನು ಆಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟುಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ.

ಮಾನವೀಯ ಮೌಲ್ಯಗಳನ್ನೊಳಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿ ಹೋಗಿದ್ದಾರೆ ಎಂದರು. ಹೀಗಾಗಿ ಮರಣೋತ್ತರವಾಗಿ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...

PM Yoga Awards ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ...

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...