Thursday, August 13, 2026
Thursday, August 13, 2026

ಪುನೀತ್ ಗೆ, ಪ್ರತಿಷ್ಠಿತ ಬಸವಶ್ರೀ

Date:

ಕನ್ನಡ ಚಿತ್ರರಂಗದ ಪ್ರಖ್ಯಾತ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ 2021 ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಮುರುಘಾ ಶರಣರು ಮಾತನಾಡಿ ಪುನೀತ್ ಅವರು ಬಾಲನಟನಾಗಿ, ನಾಯಕನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಅಲ್ಲದೆ ರಾಜ್ಯ ಸರ್ಕಾರದ ನಾನಾ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿ ಸಮಾಜದಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೆಸರಾಂತ ನಟ ಹೃದಯಾಘಾತದಿಂದ ಕಳೆದವಾರ ನಮ್ಮನ್ನು ಆಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟುಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ.

ಮಾನವೀಯ ಮೌಲ್ಯಗಳನ್ನೊಳಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿ ಹೋಗಿದ್ದಾರೆ ಎಂದರು. ಹೀಗಾಗಿ ಮರಣೋತ್ತರವಾಗಿ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...