Monday, February 16, 2026
Monday, February 16, 2026

ದೇಶರಕ್ಷಕರೊಂದಿಗೆ ಪ್ರಧಾನಿ ದೀಪಾವಳಿ

Date:

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಗುರುವಾರ ಭಾರತೀಯ ಯೋಧರೊಂದಿಗೆ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಯೋಧರಿಗೆ ಸಿಹಿ ತಿನ್ನಿಸಿ, ” ದೇಶ ಕಾಯುವ ಧೈರ್ಯವಂತರಾದ ತಾವೇ ನನ್ನ ಕುಟುಂಬ” ಇಂದು ಯೋಧರನ್ನು ಉದ್ದೇಶಿಸಿ ಭಾವುಕ ಭಾಷಣ ಮಾಡಿದರು.

ವಿಶ್ವದಾದ್ಯಂತ ಯುದ್ಧ ಮಾದರಿಗಳು ದಿನೇದಿನೇ ಬಾರಿ ಬದಲಾವಣೆ ಕಾಣುತ್ತೇವೆ. ಈ ನಿಟ್ಟಿನಲ್ಲಿ ಹೋರಾಟಕ್ಕಾಗಿ ಅಗತ್ಯವಾದ ಮಿಲಿಟರಿ ಸಾಮರ್ಥ್ಯವನ್ನು ಭಾರತ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಇದಕ್ಕೆ ತಕ್ಕಂತೆ ಗಡಿಯಲ್ಲಿ ಸಂಪರ್ಕ ಹೆಚ್ಚಳ ಹಾಗೂ ಸೇನೆ ನಿಯೋಜನೆಗೆ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗಿದೆ ಎಂದು ಮೋದಿಜಿಯವರು ಹೇಳಿದ್ದಾರೆ.

ಹಲವು ಸಾಮ್ರಾಜ್ಯಗಳು, ಕೌಟುಂಬಿಕ ಆಳ್ವಿಕೆಗಳು ಈ ನೆಲದಲ್ಲಿ ಬಂದುಹೋಗಿವೆ. ಕೇವಲ ಭೌಗೋಳಿಕ ಗಡಿಯನ್ನು ಕಾಯ್ದುಕೊಳ್ಳುವುದು ಮಾತ್ರವೇ ರಾಷ್ಟ್ರೀಯ ಭದ್ರತೆ ಅಲ್ಲ. ಭಾರತದಂತಹ ವಿಶಿಷ್ಟ ರಾಷ್ಟ್ರದ ವೈವಿದ್ಯತೆ, ಅಸ್ಮಿತೆ ಹಾಗೂ ಏಕತೆಯನ್ನು ಕಾಯ್ದುಕೊಳ್ಳುವುದು ಕೂಡ ರಾಷ್ಟ್ರೀಯ ಬದ್ಧತೆಯೇ ಆಗಿದೆ ಎಂದು ಯೋಧರನ್ನು ಉದ್ದೇಶಿಸಿ ಮೋದಿಜಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...