Sunday, February 9, 2025
Sunday, February 9, 2025

ದೇಶರಕ್ಷಕರೊಂದಿಗೆ ಪ್ರಧಾನಿ ದೀಪಾವಳಿ

Date:

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಗುರುವಾರ ಭಾರತೀಯ ಯೋಧರೊಂದಿಗೆ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಯೋಧರಿಗೆ ಸಿಹಿ ತಿನ್ನಿಸಿ, ” ದೇಶ ಕಾಯುವ ಧೈರ್ಯವಂತರಾದ ತಾವೇ ನನ್ನ ಕುಟುಂಬ” ಇಂದು ಯೋಧರನ್ನು ಉದ್ದೇಶಿಸಿ ಭಾವುಕ ಭಾಷಣ ಮಾಡಿದರು.

ವಿಶ್ವದಾದ್ಯಂತ ಯುದ್ಧ ಮಾದರಿಗಳು ದಿನೇದಿನೇ ಬಾರಿ ಬದಲಾವಣೆ ಕಾಣುತ್ತೇವೆ. ಈ ನಿಟ್ಟಿನಲ್ಲಿ ಹೋರಾಟಕ್ಕಾಗಿ ಅಗತ್ಯವಾದ ಮಿಲಿಟರಿ ಸಾಮರ್ಥ್ಯವನ್ನು ಭಾರತ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಇದಕ್ಕೆ ತಕ್ಕಂತೆ ಗಡಿಯಲ್ಲಿ ಸಂಪರ್ಕ ಹೆಚ್ಚಳ ಹಾಗೂ ಸೇನೆ ನಿಯೋಜನೆಗೆ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗಿದೆ ಎಂದು ಮೋದಿಜಿಯವರು ಹೇಳಿದ್ದಾರೆ.

ಹಲವು ಸಾಮ್ರಾಜ್ಯಗಳು, ಕೌಟುಂಬಿಕ ಆಳ್ವಿಕೆಗಳು ಈ ನೆಲದಲ್ಲಿ ಬಂದುಹೋಗಿವೆ. ಕೇವಲ ಭೌಗೋಳಿಕ ಗಡಿಯನ್ನು ಕಾಯ್ದುಕೊಳ್ಳುವುದು ಮಾತ್ರವೇ ರಾಷ್ಟ್ರೀಯ ಭದ್ರತೆ ಅಲ್ಲ. ಭಾರತದಂತಹ ವಿಶಿಷ್ಟ ರಾಷ್ಟ್ರದ ವೈವಿದ್ಯತೆ, ಅಸ್ಮಿತೆ ಹಾಗೂ ಏಕತೆಯನ್ನು ಕಾಯ್ದುಕೊಳ್ಳುವುದು ಕೂಡ ರಾಷ್ಟ್ರೀಯ ಬದ್ಧತೆಯೇ ಆಗಿದೆ ಎಂದು ಯೋಧರನ್ನು ಉದ್ದೇಶಿಸಿ ಮೋದಿಜಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...