Monday, August 10, 2026
Monday, August 10, 2026

ದೇಶರಕ್ಷಕರೊಂದಿಗೆ ಪ್ರಧಾನಿ ದೀಪಾವಳಿ

Date:

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಗುರುವಾರ ಭಾರತೀಯ ಯೋಧರೊಂದಿಗೆ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಯೋಧರಿಗೆ ಸಿಹಿ ತಿನ್ನಿಸಿ, ” ದೇಶ ಕಾಯುವ ಧೈರ್ಯವಂತರಾದ ತಾವೇ ನನ್ನ ಕುಟುಂಬ” ಇಂದು ಯೋಧರನ್ನು ಉದ್ದೇಶಿಸಿ ಭಾವುಕ ಭಾಷಣ ಮಾಡಿದರು.

ವಿಶ್ವದಾದ್ಯಂತ ಯುದ್ಧ ಮಾದರಿಗಳು ದಿನೇದಿನೇ ಬಾರಿ ಬದಲಾವಣೆ ಕಾಣುತ್ತೇವೆ. ಈ ನಿಟ್ಟಿನಲ್ಲಿ ಹೋರಾಟಕ್ಕಾಗಿ ಅಗತ್ಯವಾದ ಮಿಲಿಟರಿ ಸಾಮರ್ಥ್ಯವನ್ನು ಭಾರತ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಇದಕ್ಕೆ ತಕ್ಕಂತೆ ಗಡಿಯಲ್ಲಿ ಸಂಪರ್ಕ ಹೆಚ್ಚಳ ಹಾಗೂ ಸೇನೆ ನಿಯೋಜನೆಗೆ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗಿದೆ ಎಂದು ಮೋದಿಜಿಯವರು ಹೇಳಿದ್ದಾರೆ.

ಹಲವು ಸಾಮ್ರಾಜ್ಯಗಳು, ಕೌಟುಂಬಿಕ ಆಳ್ವಿಕೆಗಳು ಈ ನೆಲದಲ್ಲಿ ಬಂದುಹೋಗಿವೆ. ಕೇವಲ ಭೌಗೋಳಿಕ ಗಡಿಯನ್ನು ಕಾಯ್ದುಕೊಳ್ಳುವುದು ಮಾತ್ರವೇ ರಾಷ್ಟ್ರೀಯ ಭದ್ರತೆ ಅಲ್ಲ. ಭಾರತದಂತಹ ವಿಶಿಷ್ಟ ರಾಷ್ಟ್ರದ ವೈವಿದ್ಯತೆ, ಅಸ್ಮಿತೆ ಹಾಗೂ ಏಕತೆಯನ್ನು ಕಾಯ್ದುಕೊಳ್ಳುವುದು ಕೂಡ ರಾಷ್ಟ್ರೀಯ ಬದ್ಧತೆಯೇ ಆಗಿದೆ ಎಂದು ಯೋಧರನ್ನು ಉದ್ದೇಶಿಸಿ ಮೋದಿಜಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...