Monday, February 2, 2026
Monday, February 2, 2026

ಶಿವಮೊಗ್ಗ ಮೃಗಾಲಯಕ್ಕೆ ದಿವ,ಹೊಸ ಅತಿಥಿ

Date:

ಶಿವಮೊಗ್ಗ ತಾವರೆಕೊಪ್ಪ ಹುಲಿ ಸಿಂಹ ಧಾಮಕ್ಕೆ ಆಗಮಿಸಿರುವ ಆಫ್ರಿಕಾ ಮೂಲದ ನೀರು ಕುದುರೆ ದಿವಾ.
ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಹುಲಿ-ಸಿಂಹಧಾಮಕ್ಕೆ ಗಂಡು ನೀರು ಕುದುರೆಯನ್ನು ಉಡುಗೊರೆಯಾಗಿ ನೀಡಲಾಗಿದೆ. ಮೂಲತಹ ಆಫ್ರಿಕಾ ಪ್ರಾಣಿಯಾಗಿದೆ.ಇದು ಸುಮಾರು 40 ವರ್ಷಗಳ ಕಾಲ ಬದುಕಬಹುದಾದ ಪ್ರಾಣಿಯಾಗಿದೆ. ಬನ್ನೇರುಘಟ್ಟದಲ್ಲಿ ಮಾತ್ರ ನೋಡಬಹುದಾದ ಪ್ರಾಣಿಯಾಗಿತ್ತು. ಆದರೆ ಈಗ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ತಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ನೀರು ಕುದುರೆ ಆಗಮಿಸಿದೆ. ಇದು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಂಡಿದ್ದು ಪ್ರವಾಸಿಗರಿಗೆ ಇದರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದರು.


ಸಿಂಹ ಧಾಮಕ್ಕೆ ಗಂಡು ನೀರು ಕುದುರೆ ಬಂದಿರುವುದರಿಂದ ಹೆಣ್ಣು ನೀರು ಕುದುರೆಯೊಂದು ಕಳುಹಿಸಿಕೊಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಮೈಸೂರು ಮೃಗಾಲಯದ ಅಧಿಕಾರಿ ಸ್ಪಂದಿಸಿದ್ದಾರೆ. ನೀರು ಕುದುರೆಯು ಎಲ್ಲಾ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಎಂದು ಮುಕುಂದನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...