Saturday, April 4, 2026
Saturday, April 4, 2026

ಶಿವಮೊಗ್ಗ ಮೃಗಾಲಯಕ್ಕೆ ದಿವ,ಹೊಸ ಅತಿಥಿ

Date:

ಶಿವಮೊಗ್ಗ ತಾವರೆಕೊಪ್ಪ ಹುಲಿ ಸಿಂಹ ಧಾಮಕ್ಕೆ ಆಗಮಿಸಿರುವ ಆಫ್ರಿಕಾ ಮೂಲದ ನೀರು ಕುದುರೆ ದಿವಾ.
ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಹುಲಿ-ಸಿಂಹಧಾಮಕ್ಕೆ ಗಂಡು ನೀರು ಕುದುರೆಯನ್ನು ಉಡುಗೊರೆಯಾಗಿ ನೀಡಲಾಗಿದೆ. ಮೂಲತಹ ಆಫ್ರಿಕಾ ಪ್ರಾಣಿಯಾಗಿದೆ.ಇದು ಸುಮಾರು 40 ವರ್ಷಗಳ ಕಾಲ ಬದುಕಬಹುದಾದ ಪ್ರಾಣಿಯಾಗಿದೆ. ಬನ್ನೇರುಘಟ್ಟದಲ್ಲಿ ಮಾತ್ರ ನೋಡಬಹುದಾದ ಪ್ರಾಣಿಯಾಗಿತ್ತು. ಆದರೆ ಈಗ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ತಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ನೀರು ಕುದುರೆ ಆಗಮಿಸಿದೆ. ಇದು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಂಡಿದ್ದು ಪ್ರವಾಸಿಗರಿಗೆ ಇದರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದರು.


ಸಿಂಹ ಧಾಮಕ್ಕೆ ಗಂಡು ನೀರು ಕುದುರೆ ಬಂದಿರುವುದರಿಂದ ಹೆಣ್ಣು ನೀರು ಕುದುರೆಯೊಂದು ಕಳುಹಿಸಿಕೊಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಮೈಸೂರು ಮೃಗಾಲಯದ ಅಧಿಕಾರಿ ಸ್ಪಂದಿಸಿದ್ದಾರೆ. ನೀರು ಕುದುರೆಯು ಎಲ್ಲಾ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಎಂದು ಮುಕುಂದನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...