Wednesday, June 25, 2025
Wednesday, June 25, 2025

ಶಿವಮೊಗ್ಗ ಮೃಗಾಲಯಕ್ಕೆ ದಿವ,ಹೊಸ ಅತಿಥಿ

Date:

ಶಿವಮೊಗ್ಗ ತಾವರೆಕೊಪ್ಪ ಹುಲಿ ಸಿಂಹ ಧಾಮಕ್ಕೆ ಆಗಮಿಸಿರುವ ಆಫ್ರಿಕಾ ಮೂಲದ ನೀರು ಕುದುರೆ ದಿವಾ.
ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಹುಲಿ-ಸಿಂಹಧಾಮಕ್ಕೆ ಗಂಡು ನೀರು ಕುದುರೆಯನ್ನು ಉಡುಗೊರೆಯಾಗಿ ನೀಡಲಾಗಿದೆ. ಮೂಲತಹ ಆಫ್ರಿಕಾ ಪ್ರಾಣಿಯಾಗಿದೆ.ಇದು ಸುಮಾರು 40 ವರ್ಷಗಳ ಕಾಲ ಬದುಕಬಹುದಾದ ಪ್ರಾಣಿಯಾಗಿದೆ. ಬನ್ನೇರುಘಟ್ಟದಲ್ಲಿ ಮಾತ್ರ ನೋಡಬಹುದಾದ ಪ್ರಾಣಿಯಾಗಿತ್ತು. ಆದರೆ ಈಗ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ತಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ನೀರು ಕುದುರೆ ಆಗಮಿಸಿದೆ. ಇದು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಂಡಿದ್ದು ಪ್ರವಾಸಿಗರಿಗೆ ಇದರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದರು.


ಸಿಂಹ ಧಾಮಕ್ಕೆ ಗಂಡು ನೀರು ಕುದುರೆ ಬಂದಿರುವುದರಿಂದ ಹೆಣ್ಣು ನೀರು ಕುದುರೆಯೊಂದು ಕಳುಹಿಸಿಕೊಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಮೈಸೂರು ಮೃಗಾಲಯದ ಅಧಿಕಾರಿ ಸ್ಪಂದಿಸಿದ್ದಾರೆ. ನೀರು ಕುದುರೆಯು ಎಲ್ಲಾ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಎಂದು ಮುಕುಂದನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...