Wednesday, July 8, 2026
Wednesday, July 8, 2026

ಶಿವಮೊಗ್ಗ ಮೃಗಾಲಯಕ್ಕೆ ದಿವ,ಹೊಸ ಅತಿಥಿ

Date:

ಶಿವಮೊಗ್ಗ ತಾವರೆಕೊಪ್ಪ ಹುಲಿ ಸಿಂಹ ಧಾಮಕ್ಕೆ ಆಗಮಿಸಿರುವ ಆಫ್ರಿಕಾ ಮೂಲದ ನೀರು ಕುದುರೆ ದಿವಾ.
ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಹುಲಿ-ಸಿಂಹಧಾಮಕ್ಕೆ ಗಂಡು ನೀರು ಕುದುರೆಯನ್ನು ಉಡುಗೊರೆಯಾಗಿ ನೀಡಲಾಗಿದೆ. ಮೂಲತಹ ಆಫ್ರಿಕಾ ಪ್ರಾಣಿಯಾಗಿದೆ.ಇದು ಸುಮಾರು 40 ವರ್ಷಗಳ ಕಾಲ ಬದುಕಬಹುದಾದ ಪ್ರಾಣಿಯಾಗಿದೆ. ಬನ್ನೇರುಘಟ್ಟದಲ್ಲಿ ಮಾತ್ರ ನೋಡಬಹುದಾದ ಪ್ರಾಣಿಯಾಗಿತ್ತು. ಆದರೆ ಈಗ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ತಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ನೀರು ಕುದುರೆ ಆಗಮಿಸಿದೆ. ಇದು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಂಡಿದ್ದು ಪ್ರವಾಸಿಗರಿಗೆ ಇದರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದರು.


ಸಿಂಹ ಧಾಮಕ್ಕೆ ಗಂಡು ನೀರು ಕುದುರೆ ಬಂದಿರುವುದರಿಂದ ಹೆಣ್ಣು ನೀರು ಕುದುರೆಯೊಂದು ಕಳುಹಿಸಿಕೊಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಮೈಸೂರು ಮೃಗಾಲಯದ ಅಧಿಕಾರಿ ಸ್ಪಂದಿಸಿದ್ದಾರೆ. ನೀರು ಕುದುರೆಯು ಎಲ್ಲಾ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಎಂದು ಮುಕುಂದನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...