Tuesday, February 3, 2026
Tuesday, February 3, 2026

ಆರಕ್ಷಕರಿಂದ, ಜನರಕ್ಷಣಾ ಕಾರ್ಯ

Date:

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ನಿಧಾನಗತಿಯಿಂದಾಗಿ ವಾಹನ ಚಾಲಕರಿಗೆ ದಿನನಿತ್ಯವೂ ನರಕ ದರ್ಶನವಾಗುತ್ತಿದೆ.

ಪ್ರತಿಯೊಂದು ರಸ್ತೆಯು ಗುಂಡಿಮಯವಾಗಿದೆ. ಜೈಲು ಸರ್ಕಲ್ ನಲ್ಲಿ ಕುವೆಂಪು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ರಸ್ತೆಯ ಗುಂಡಿಗಳಿಗೆ ಸರಿಯಾಗಿ ಮಣ್ಣು ಮುಚ್ಚಿಸದೆ ಇರುವುದರಿಂದ, ವಾಹನ ಸವಾರರು ಇಲ್ಲಿ ಸಂಚರಿಸಲು ಪರದಾಡುತ್ತಿದ್ದಾರೆ. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ತಾವೇ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ, ವಾಹನ ಸವಾರರಿಗೆ ನೆರವಾಗುವಂತೆ ಮಾಡಿದ್ದಾರೆ. ಇದರಿಂದ ವಾಹನ ಸಂಚಾರರಿಗೆ ಸಹಾಯಕವಾಗಿದೆ ಪೊಲೀಸರ ಕಾರ್ಯದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಚಾರಿ ಠಾಣೆ ಎಸ್.ಎಸ್.ಐ. ಮಂಜುನಾಥ್ ಹಾಗೂ ಚಾಲಕ ಪ್ರಕಾಶ್ ಸಿಬ್ಬಂದಿ ಹನುಮಂತಪ್ಪ ಇವರುಗಳು ಜೈಲು ಸರ್ಕಲ್ ನಲ್ಲಿ ಗುಂಡಿ ಮುಚ್ಚಿದ್ದಾರೆ. ಇದರಿಂದ ವಾಹನ ಸವಾರರು ಕೊಂಚ ನಿರಾಳರಾಗಿದ್ದಾರೆ.

ಜೈ ಪೋಲಿಸ್.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...