Thursday, August 13, 2026
Thursday, August 13, 2026

ಆರಕ್ಷಕರಿಂದ, ಜನರಕ್ಷಣಾ ಕಾರ್ಯ

Date:

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ನಿಧಾನಗತಿಯಿಂದಾಗಿ ವಾಹನ ಚಾಲಕರಿಗೆ ದಿನನಿತ್ಯವೂ ನರಕ ದರ್ಶನವಾಗುತ್ತಿದೆ.

ಪ್ರತಿಯೊಂದು ರಸ್ತೆಯು ಗುಂಡಿಮಯವಾಗಿದೆ. ಜೈಲು ಸರ್ಕಲ್ ನಲ್ಲಿ ಕುವೆಂಪು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ರಸ್ತೆಯ ಗುಂಡಿಗಳಿಗೆ ಸರಿಯಾಗಿ ಮಣ್ಣು ಮುಚ್ಚಿಸದೆ ಇರುವುದರಿಂದ, ವಾಹನ ಸವಾರರು ಇಲ್ಲಿ ಸಂಚರಿಸಲು ಪರದಾಡುತ್ತಿದ್ದಾರೆ. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ತಾವೇ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ, ವಾಹನ ಸವಾರರಿಗೆ ನೆರವಾಗುವಂತೆ ಮಾಡಿದ್ದಾರೆ. ಇದರಿಂದ ವಾಹನ ಸಂಚಾರರಿಗೆ ಸಹಾಯಕವಾಗಿದೆ ಪೊಲೀಸರ ಕಾರ್ಯದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಚಾರಿ ಠಾಣೆ ಎಸ್.ಎಸ್.ಐ. ಮಂಜುನಾಥ್ ಹಾಗೂ ಚಾಲಕ ಪ್ರಕಾಶ್ ಸಿಬ್ಬಂದಿ ಹನುಮಂತಪ್ಪ ಇವರುಗಳು ಜೈಲು ಸರ್ಕಲ್ ನಲ್ಲಿ ಗುಂಡಿ ಮುಚ್ಚಿದ್ದಾರೆ. ಇದರಿಂದ ವಾಹನ ಸವಾರರು ಕೊಂಚ ನಿರಾಳರಾಗಿದ್ದಾರೆ.

ಜೈ ಪೋಲಿಸ್.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...