Sunday, December 14, 2025
Sunday, December 14, 2025

ಪುನೀತ್! ಅನನ್ಯ ಸಾಂಸ್ಕೃತಿಕ ಸಿರಿ

Date:

ಪುನೀತ್ ..! ಹೆಸರೇ ಈಗ ಸ್ಫೂರ್ತಿದಾಯಕ. ಚಿತ್ರ ರಸಿಕರ ಚಿನ್ನ.
ಯುವರತ್ನ,ದೊಡ್ಮನೆ ಹುಡುಗ ,ವೀರಕನ್ನಡಿಗ.
ಪುನೀತರ ಪುಣ್ಯಾರಾಧನೆಗೆ ಜನಸಾಗರ. ಪುಣ್ಯಸ್ಮರಣೆಯ‌ ದಿನ
ಅನ್ನ ದಾಸೋಹ. ಸಹಸ್ರಸಹಸ್ರ ಅಭಿಮಾನಿಗಳ ಮಹಾಪೂರ.
ಒಬ್ಬ ಕಲಾವಿದ, ಪುಟ್ಟ ಅವಧಿಯಲ್ಲೇ ಅಪಾರ ಅಭಿಮಾನಿಗಳನ್ನ ಸಂಪಾದಿಸಿದ. ಎಂದರೆ ಅದು ಸಾಂಸ್ಕೃತಿಕ ದಾಖಲೆ.
ನಟ ಸಾರ್ವಭೌಮ ಡಾ.ರಾಜ್ ಕುಟುಂಬದಲ್ಲಿ ವಿಶಿಷ್ಟವಾಗಿ ಬೆಳೆದ ಕುಡಿ. ಬಹಳ ಬೇಗ. ವಿಧಿ ಅವರನ್ನ ಕೊಂಡೊಯ್ದ. ಆದರೆ
ಇದು .ಕನ್ನಡ ಚಿತ್ರ ರಸಿಕರಿಗೆ ಒಂದು ದೊಡ್ಡ ಆಘಾತ.
ಪುನೀತರ ಪುಣ್ಯಾರಾಧನೆಯ ದಿನ ಕಿಂಚಿತ್ತೂ ಕಿರಿಕಿರಿಯಿಲ್ಲ.ಸುಮಾರು ಮೂವತ್ತು ಸಹಸ್ರಕ್ಕೂ ಮೀರಿದ ಮಂದಿ ಊಟ ಸ್ವೀಕರಿಸಿದರು.
ಎಲ್ಲವೂ ಶಿಸ್ತುಬದ್ಧ.
ನಮನ್ನ ಥಟ್ಟನೆ ಸೆಳೆದ ಸಂಗತಿ.ನೇತ್ರದಾನಮಾಡಿದ ಮಹಾನುಭಾವರ ಸಂಖ್ಯೆ ಮೂರುಸಾವಿರದ ನೂರು!.ಈ ಬಗ್ಗೆ
ಶ್ರೀ ಪ್ರಕೃತಿ ಪಸನ್ನ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ದೇಶದಲ್ಲೇ ಇದೊಂದು ದಾಖಲೆಯಂತೆ.
ಮುನ್ನೂರೈವತ್ತು ಮಿಕ್ಕಿ ಜನ ರಕ್ತದಾನ ಮಾಡಿದರು.ಪುನೀತರ ಹಿರಿಯಣ್ಣ ಶಿವರಾಜ್ ಕುಮಾರ್ ಅದರಲ್ಲಿ ಮುಂಚೂಣಿಯಲ್ಲಿದ್ದರು.
ಓರ್ವ ಕಲಾವಿದ ,ನಾಡಿನ ಹೃದಯ ಗೆದ್ದು ಮಾಡಬಹುದಾದ ಅಪರೂಪದ ಘಟನೆ. ಎಂದೆಂದೂ ಕರ್ನಾಟಕದ ಜನಮನದಲ್ಲಿ ಪುನೀತರದು ಚಿರಸ್ಥಾಯಿ ಹೆಸರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...