Tuesday, October 1, 2024
Tuesday, October 1, 2024

ಪುನೀತ್ ಅಗಲಿಕೆ : ರಜನಿ, ಕಂಬನಿ

Date:

ರಜನಿ: ಕಂಬನಿ

” ಪುನೀತ್ ನನ್ನ ಕಣ್ಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು..” ಎಂದು ತಮ್ಮ ಸಂತಾಪ ಸಂದೇಶವನ್ನ ದಕ್ಷಿಣಭಾರತದ ಖ್ಯಾತ ನಟ ಮತ್ತು ಫಾಲ್ಕೆ ಪ್ರಶಸ್ತಿ ಪುರಸ್ಕೃತ ಶ್ರೀರಜನಿಕಾಂತ್ ,
ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಹಿರಿಯನಟ ರಜನಿ ಮುಂದುವರೆದು ತಮ್ಮ ಸಂದೇಶದಲ್ಲಿ
” ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಾತುಗಳೇ ಬರುತ್ತಿಲ್ಲ. ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ” ಎಂದು ತಮ್ಮ ಎದೆಯಾಳದ ಅಗಲಿಕೆಯ ನೋವನ್ನ ಹಂಚಿಕೊಂಡಿದ್ದಾರೆ
ಪುನೀತ್ ನಿಧನದ ಸಂರ್ಭದಲ್ಲಿ ರಜನಿಕಾಂತ್ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಈ ಕಾರಣ ಅವರು ಪುನೀತ್ ಅವರ ಅಂತಿಮ ದರ್ಶನಕ್ಕೆ ಬರಲಾಗಿರಲಿಲ್ಲ.
ಈಗ ಚೇತರಿಸಿಕೊಂಡ ಕೂಡಲೇ ತಮ್ಮ ಸಂತಾಪವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...