Sunday, July 13, 2025
Sunday, July 13, 2025

ಪುನೀತ್ ಅಗಲಿಕೆ : ರಜನಿ, ಕಂಬನಿ

Date:

ರಜನಿ: ಕಂಬನಿ

” ಪುನೀತ್ ನನ್ನ ಕಣ್ಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು..” ಎಂದು ತಮ್ಮ ಸಂತಾಪ ಸಂದೇಶವನ್ನ ದಕ್ಷಿಣಭಾರತದ ಖ್ಯಾತ ನಟ ಮತ್ತು ಫಾಲ್ಕೆ ಪ್ರಶಸ್ತಿ ಪುರಸ್ಕೃತ ಶ್ರೀರಜನಿಕಾಂತ್ ,
ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಹಿರಿಯನಟ ರಜನಿ ಮುಂದುವರೆದು ತಮ್ಮ ಸಂದೇಶದಲ್ಲಿ
” ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಾತುಗಳೇ ಬರುತ್ತಿಲ್ಲ. ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ” ಎಂದು ತಮ್ಮ ಎದೆಯಾಳದ ಅಗಲಿಕೆಯ ನೋವನ್ನ ಹಂಚಿಕೊಂಡಿದ್ದಾರೆ
ಪುನೀತ್ ನಿಧನದ ಸಂರ್ಭದಲ್ಲಿ ರಜನಿಕಾಂತ್ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಈ ಕಾರಣ ಅವರು ಪುನೀತ್ ಅವರ ಅಂತಿಮ ದರ್ಶನಕ್ಕೆ ಬರಲಾಗಿರಲಿಲ್ಲ.
ಈಗ ಚೇತರಿಸಿಕೊಂಡ ಕೂಡಲೇ ತಮ್ಮ ಸಂತಾಪವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...