Wednesday, October 2, 2024
Wednesday, October 2, 2024

ತಾಳಗುಪ್ಪಕ್ಕೆ ರೈಲು ಬಂದ ಸಂಭ್ರಮ

Date:

ವಿಶ್ವವಿಖ್ಯಾತ ಯಂತ್ರಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಮೈಸೂರು ಒಡೆಯರ ದೂರದೃಷ್ಟಿಯ ಫಲವಾಗಿ ಮಲೆನಾಡಿನ ಮೂಲೆಯ ತಾಳಗುಪ್ಪ ರೈಲು ಬಂಡಿಯನ್ನ ಕಂಡಿತು.
ಶರಾವತಿ ಜಲವಿದ್ಯುತ್ ಯೋಜನೆಯ ಸಲುವಾಗಿ ತಾಳಗುಪ್ಪಕ್ಕೆ ಬಂತು ರೈಲು ಭಾಗ್ಯ. ಈಗ 80 ವರ್ಷ ಪೂರೈಸಿರುವ ಈ ರೈಲು ಮಾರ್ಗ ಮುಂಚಿನ ಸಡಗರ ಕಾಣುತ್ತಿಲ್ಲ.
 ಬ್ರಿಟಿಷರ ಕಾಲದಲ್ಲಿ, ಇಲ್ಲಿನ ಅರಣ್ಯ ಸಂಪತ್ತು ನಾಗರಿಕ ಉಪಯೋಗಕ್ಕಾಗಿ ಲೂಟಿಯಾಯಿತು. ಸ್ವಾತಂತ್ರ್ಯ ನಂತರ ವಿಸ್ತರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
 ಸಧ್ಯ ಸಾರ್ವಜನಿಕರಿಗೆ ಬಸ್ ಪ್ರಯಾಣಕ್ಕಿಂತ ಸುಲಭ ದರದಲ್ಲಿ ಪ್ರಯಾಣ ಸಾಧ್ಯವಾಗಿದೆ. ಇಂತಹ ರೈಲುಮಾರ್ಗದ ಸುಧಾರಣೆಗೆ ಈ ಭಾಗದ ಜನತೆ ಕಾಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...