Saturday, July 18, 2026
Saturday, July 18, 2026

ತಾಳಗುಪ್ಪಕ್ಕೆ ರೈಲು ಬಂದ ಸಂಭ್ರಮ

Date:

ವಿಶ್ವವಿಖ್ಯಾತ ಯಂತ್ರಶಿಲ್ಪಿ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಮೈಸೂರು ಒಡೆಯರ ದೂರದೃಷ್ಟಿಯ ಫಲವಾಗಿ ಮಲೆನಾಡಿನ ಮೂಲೆಯ ತಾಳಗುಪ್ಪ ರೈಲು ಬಂಡಿಯನ್ನ ಕಂಡಿತು.
ಶರಾವತಿ ಜಲವಿದ್ಯುತ್ ಯೋಜನೆಯ ಸಲುವಾಗಿ ತಾಳಗುಪ್ಪಕ್ಕೆ ಬಂತು ರೈಲು ಭಾಗ್ಯ. ಈಗ 80 ವರ್ಷ ಪೂರೈಸಿರುವ ಈ ರೈಲು ಮಾರ್ಗ ಮುಂಚಿನ ಸಡಗರ ಕಾಣುತ್ತಿಲ್ಲ.
 ಬ್ರಿಟಿಷರ ಕಾಲದಲ್ಲಿ, ಇಲ್ಲಿನ ಅರಣ್ಯ ಸಂಪತ್ತು ನಾಗರಿಕ ಉಪಯೋಗಕ್ಕಾಗಿ ಲೂಟಿಯಾಯಿತು. ಸ್ವಾತಂತ್ರ್ಯ ನಂತರ ವಿಸ್ತರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
 ಸಧ್ಯ ಸಾರ್ವಜನಿಕರಿಗೆ ಬಸ್ ಪ್ರಯಾಣಕ್ಕಿಂತ ಸುಲಭ ದರದಲ್ಲಿ ಪ್ರಯಾಣ ಸಾಧ್ಯವಾಗಿದೆ. ಇಂತಹ ರೈಲುಮಾರ್ಗದ ಸುಧಾರಣೆಗೆ ಈ ಭಾಗದ ಜನತೆ ಕಾಯುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...