Thursday, January 22, 2026
Thursday, January 22, 2026

ಕೀವೀಸ್ ವಿರುದ್ಧ ಭಾರತ ತಂಡ ಸಿದ್ಧ

Date:

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಗಾರರ ಪಟ್ಟಿ ಪ್ರಕಟವಾಗಿದ್ದು ನವೆಂಬರ್ 25 ರಿಂದ ನಡೆಯಲ್ಲಿರುವ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧ 2 ನೇ ಟೆಸ್ಟ್ ಸರಣಿಗೆ ಶುಕ್ರವಾರ 16 ಸದಸ್ಯರನ್ನ ಆಯ್ಕೆ ಮಾಡಲಾಗಿದೆ. ಈ ಟೆಸ್ಟ್ ಸರಣಿಗೆ ಟಿ – 20 ತಂಡದ ನೂತನ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ರೀಷಬ್ ಪಂತ್ ವೇಗಿಗಳಾದ ಜಸ್ ಪ್ರಿತ್ ಬಮ್ರಾ ಮತ್ತು ಮಹಮ್ಮದ್ ಶಮೀಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್ ಸರಣಿಗು ಮೊದಲು ನಡೆಯಲ್ಲಿರುವಂತಹ 3 ನೇ ಟಿ – 20 ಸರಣಿಯಿಂದಲು ಜಸ್ ಪ್ರಿತ್ ಬುಮ್ರಾ ಮತ್ತು ಮಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸರಣಿಯಲ್ಲಿ ಹಂಗಾಮಿ ನಾಯಕನಾಗಿ ಅಜಿಂಕ್ಯಾ ರಹಾನೆ ಮತ್ತು ಉಪನಾಯಕನಾಗಿ ಚೇತೇಶ್ವರ್ ಪೂಜಾರ ಕಾರ್ಯ ನಿರ್ವಹಿಸಲಿದ್ದಾರೆ . 2 ನೇ ಟೆಸ್ಟ್ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುವರು. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಟೀಮ್ ಇಂಡಿಯಾದ ಆಟಗಾರರ ಪಟ್ಟಿ ಹೀಗಿದ್ದು

ಅಜಿಂಕ್ಯಾ ರಹಾನೆ (ನಾಯಕ) K.L ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ(ಉಪ ನಾಯಕ)ಶುಭ್ಮನ್ ಗಿಲ್,ಶ್ರೇಯಸ್ ಅಯ್ಯರ್,ವೃದ್ದೀಮಾನ್ ಸಾಹ ( ವಿಕೆಟ್ ಕೀಪರ್)K.S ಭರತ್ (ವಿಕೆಟ್ ಕೀಪರ್)ರವೀಂದ್ರ ಜಡೇಜಾ ,R.ಅಶ್ವಿನ್,ಅಕ್ಷರ್ ಪಟೇಲ್,ಜಯಂತ್ ಯಾದವ್. ಇಶಾಂತ್ ಶರ್ಮ, ಉಮೇಶ್ ಯಾದವ್,ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಇವರುಗಳನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರುವುದು ಟಿಕೆಟ್ ಪ್ರೀಯರಲ್ಲಿ ಕುತೂಹಲ ಮನೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...