Thursday, February 5, 2026
Thursday, February 5, 2026

ಸಣ್ಣ ಹೂಡಿಕೆದಾರರಿಗೆ ಅವಕಾಶ

Date:

ಮೊದಲ ಬಾರಿಗೆ ಕೇಂದ್ರ ಸರ್ಕಾರ ಸಣ್ಣ ಹೂಡಿಕೆದಾರರಿಗೆ ಸಾಲ ಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಅವಕಾಶ ಕಲ್ಪಿಸಿದೆ.

ಸಾಲ ಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಸೌಲಭ್ಯಕ್ಕೆ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಸೌಲಭ್ಯ ವ್ಯವಸ್ಥೆಯಲ್ಲಿ ಸರ್ಕಾರಿ ಸಾಲಪತ್ರಗಳನ್ನು ಖರೀದಿಸುವುದು ಹಾಗೂ ಮಾರಾಟ ಮಾಡುವ ಪ್ರಕ್ರಿಯೆಯು ಷೇರುಗಳನ್ನು ಷೇರು ಪೇಟೆಯಿಂದ ಖರೀದಿಸುವ ಮಾರಾಟ ಮಾಡುವ ಪ್ರಕ್ರಿಯೆಯನ್ನು ಹೋಲುತ್ತದೆ. ಹೂಡಿಕೆಗಳಿಗೆ ಹೆಚ್ಚಿನ ಭದ್ರತೆಯನ್ನು ಬಯಸುವ ಮತ್ತು ಬಹಳ ದೀರ್ಘ ಅವಧಿಯವರೆಗೆ ನಿಶ್ಚಿತ ಆದಾಯವನ್ನು ಬಯಸುವ ಪಿಂಚಣಿ ಸೌಲಭ್ಯವನ್ನು ಅಧಿಕ ಪ್ರಮಾಣದಲ್ಲಿ ಬಳಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ರೈಟ್ ರಿಸಲ್ಟ್ ಸಂಸ್ಥೆಯ ಸಹ-ಸಂಸ್ಥಾಪಕ ಸೋನಂ ಶ್ರೀವತ್ಸ ಅವರು ಮಾತನಾಡಿ ‘ಈ ಕಾರ್ಯಕ್ರಮವು ಹಣಕಾಸಿನ ಒಳಗಾಗುವಿಕೆ ಉತ್ತೇಜಿಸಬಹುದು. ಅಸಂಘಟಿತ ವಲಯದಿಂದಲೂ ಬಂಡವಾಳ ಮಾರುಕಟ್ಟೆಗೆ ಹೆಚ್ಚಿನ ಹಣ ಹರಿದು ಬರುವಂತೆ ಮಾಡಬಹುದು’ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...