Wednesday, January 21, 2026
Wednesday, January 21, 2026

ಸಣ್ಣ ಹೂಡಿಕೆದಾರರಿಗೆ ಅವಕಾಶ

Date:

ಮೊದಲ ಬಾರಿಗೆ ಕೇಂದ್ರ ಸರ್ಕಾರ ಸಣ್ಣ ಹೂಡಿಕೆದಾರರಿಗೆ ಸಾಲ ಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಅವಕಾಶ ಕಲ್ಪಿಸಿದೆ.

ಸಾಲ ಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಸೌಲಭ್ಯಕ್ಕೆ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಸೌಲಭ್ಯ ವ್ಯವಸ್ಥೆಯಲ್ಲಿ ಸರ್ಕಾರಿ ಸಾಲಪತ್ರಗಳನ್ನು ಖರೀದಿಸುವುದು ಹಾಗೂ ಮಾರಾಟ ಮಾಡುವ ಪ್ರಕ್ರಿಯೆಯು ಷೇರುಗಳನ್ನು ಷೇರು ಪೇಟೆಯಿಂದ ಖರೀದಿಸುವ ಮಾರಾಟ ಮಾಡುವ ಪ್ರಕ್ರಿಯೆಯನ್ನು ಹೋಲುತ್ತದೆ. ಹೂಡಿಕೆಗಳಿಗೆ ಹೆಚ್ಚಿನ ಭದ್ರತೆಯನ್ನು ಬಯಸುವ ಮತ್ತು ಬಹಳ ದೀರ್ಘ ಅವಧಿಯವರೆಗೆ ನಿಶ್ಚಿತ ಆದಾಯವನ್ನು ಬಯಸುವ ಪಿಂಚಣಿ ಸೌಲಭ್ಯವನ್ನು ಅಧಿಕ ಪ್ರಮಾಣದಲ್ಲಿ ಬಳಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ರೈಟ್ ರಿಸಲ್ಟ್ ಸಂಸ್ಥೆಯ ಸಹ-ಸಂಸ್ಥಾಪಕ ಸೋನಂ ಶ್ರೀವತ್ಸ ಅವರು ಮಾತನಾಡಿ ‘ಈ ಕಾರ್ಯಕ್ರಮವು ಹಣಕಾಸಿನ ಒಳಗಾಗುವಿಕೆ ಉತ್ತೇಜಿಸಬಹುದು. ಅಸಂಘಟಿತ ವಲಯದಿಂದಲೂ ಬಂಡವಾಳ ಮಾರುಕಟ್ಟೆಗೆ ಹೆಚ್ಚಿನ ಹಣ ಹರಿದು ಬರುವಂತೆ ಮಾಡಬಹುದು’ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...