Tuesday, September 8, 2026
Tuesday, September 8, 2026

ಸಣ್ಣ ಹೂಡಿಕೆದಾರರಿಗೆ ಅವಕಾಶ

Date:

ಮೊದಲ ಬಾರಿಗೆ ಕೇಂದ್ರ ಸರ್ಕಾರ ಸಣ್ಣ ಹೂಡಿಕೆದಾರರಿಗೆ ಸಾಲ ಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಅವಕಾಶ ಕಲ್ಪಿಸಿದೆ.

ಸಾಲ ಪತ್ರಗಳಲ್ಲಿ ನೇರವಾಗಿ ಹಣ ಹೂಡಿಕೆ ಮಾಡುವ ಸೌಲಭ್ಯಕ್ಕೆ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಸೌಲಭ್ಯ ವ್ಯವಸ್ಥೆಯಲ್ಲಿ ಸರ್ಕಾರಿ ಸಾಲಪತ್ರಗಳನ್ನು ಖರೀದಿಸುವುದು ಹಾಗೂ ಮಾರಾಟ ಮಾಡುವ ಪ್ರಕ್ರಿಯೆಯು ಷೇರುಗಳನ್ನು ಷೇರು ಪೇಟೆಯಿಂದ ಖರೀದಿಸುವ ಮಾರಾಟ ಮಾಡುವ ಪ್ರಕ್ರಿಯೆಯನ್ನು ಹೋಲುತ್ತದೆ. ಹೂಡಿಕೆಗಳಿಗೆ ಹೆಚ್ಚಿನ ಭದ್ರತೆಯನ್ನು ಬಯಸುವ ಮತ್ತು ಬಹಳ ದೀರ್ಘ ಅವಧಿಯವರೆಗೆ ನಿಶ್ಚಿತ ಆದಾಯವನ್ನು ಬಯಸುವ ಪಿಂಚಣಿ ಸೌಲಭ್ಯವನ್ನು ಅಧಿಕ ಪ್ರಮಾಣದಲ್ಲಿ ಬಳಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ರೈಟ್ ರಿಸಲ್ಟ್ ಸಂಸ್ಥೆಯ ಸಹ-ಸಂಸ್ಥಾಪಕ ಸೋನಂ ಶ್ರೀವತ್ಸ ಅವರು ಮಾತನಾಡಿ ‘ಈ ಕಾರ್ಯಕ್ರಮವು ಹಣಕಾಸಿನ ಒಳಗಾಗುವಿಕೆ ಉತ್ತೇಜಿಸಬಹುದು. ಅಸಂಘಟಿತ ವಲಯದಿಂದಲೂ ಬಂಡವಾಳ ಮಾರುಕಟ್ಟೆಗೆ ಹೆಚ್ಚಿನ ಹಣ ಹರಿದು ಬರುವಂತೆ ಮಾಡಬಹುದು’ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...