Wednesday, October 2, 2024
Wednesday, October 2, 2024

ಮಣಿಪುರ : ಉಗ್ರರ ದಾಳಿ

Date:

ಮಣಿಪುರದ ಚುರಚಾಂದ್ ಪುರ ಜಿಲ್ಲೆಯಲ್ಲಿ ಅಸ್ಸಂ ರೈಫಲ್ ಗೆ ಸೇರಿದಂತಹ ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಸೈನಿಕರು, ಸೇನಾದಿಕಾರಿ ವಿಪ್ಲವ್ ತ್ರಿಪಾಠಿ, ಅವರ ಪತ್ನಿ ಮತ್ತು ಮಗ ಸೇರಿದಂತೆ 7 ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ.

ರೈಫಲ್ಸ್ ನ ಕಮಾಂಡಿಂಗ್ ಅಧಿಕಾರಿ ಸೇರಿ ಐವರು ಯೋಧರು ಉಗ್ರರದಾಳಿಗೆ ಹುತಾತ್ಮರಾಗಿದ್ದಾರೆ ಹಾಗೂ ಅಧಿಕಾರಿಯ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದು ಹುತಾತ್ಮ ಯೋಧರ ಕುಟುಂಬದವರಿಗೆ ಹೇಳಿದ್ದಾರೆ ಹಾಗೂ ಯೋಧರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...