Monday, August 17, 2026
Monday, August 17, 2026

ನೀರು ಹಂಚಿಕೆ ನಿರ್ಧಾರವಾಗಿಲ್ಲ : ಸಿಎಂ ಬೊಮ್ಮಾಯಿ

Date:

ನೆರೆ ರಾಜ್ಯಗಳು ನೀರಿನ ಬಳಕೆಗೆ ರೂಪಿಸಿರುವ ಜಲ ನ್ಯಾಯ ಮಂಡಳಿ ತೀರ್ಪು ಉಲಂಘಿಸಿ ರೂಪಿಸುತ್ತಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳನ್ನು ಕೇಂದ್ರ ಸರ್ಕಾರ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ತಿನ ಸಿ.ಎಂಗಳ 29ನೇ ಸಭೆಯಲ್ಲಿ ಬೊಮ್ಮಾಯಿಯವರು ಕರ್ನಾಟಕದ ಬೇಡಿಕೆಗಳನ್ನು ಮಂಡಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲು ಎಷ್ಟು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೂ ಕಾವೇರಿ ವೈಗೈ- ಗುಂಡಾರ್ ಸಂಪರ್ಕಿಸುವ ಕಾಮಗಾರಿಯನ್ನು ತಮಿಳುನಾಡು ಮುಂದುವರಿಸಿದೆ. ಶ್ರೀಶೈಲಂ ಜಲಾಶಯದಲ್ಲಿ ಹೆಚ್ಚುವರಿ ಪ್ರಮಾಣದ ಅಪಾರ ನೀರನ್ನ ಬಳಸಿಕೊಂಡು ಹಲವು ಏತ ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಈ ರೀತಿಯ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಬೊಮ್ಮಾಯಿ ಅವರು ಸಭೆಯಲ್ಲಿ ಗೃಹ ಸಚಿವರ ಗಮನಕ್ಕೆ ತಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...